Advertisement

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

04:48 PM Sep 22, 2024 | Team Udayavani |

ಹೂವಿನಹಡಗಲಿ: ಆರ್.ಟಿ.ಐ ಕಾರ್ಯಕರ್ತ ಎಂ.ಸುರೇಶ್ ಮೇಲೆ ಸರ್ಕಾರಿ ನೌಕರಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಈ ಕುರಿತು ತಾಲೂಕು ವೈದ್ಯಾಧಿಕಾರಿ ಡಾ. ಸಪ್ನ ಕಟ್ಟಿ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರ್.ಟಿ.ಐ ಕಾರ್ಯಕರ್ತ ಸುರೇಶ್ ಮಾಹಿತಿ ಹಕ್ಕು ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಕೆಲ ಮಾಹಿತಿ ಕೇಳಿ ಅರ್ಜಿ ಸಲ್ಲಿಸಿದ್ದು ಕಾರಣಾಂತರದಿಂದ ಮಾಹಿತಿ ನೀಡಲು ವಿಳಂಭವಾಗಿರುವ ಹಿನ್ನೆಲೆಯಲ್ಲಿ ಸುರೇಶ್ ತಾಲೂಕು ವೈದ್ಯಾಧಿಕಾರಿ ಡಾ. ಸಪ್ನ ಕಟ್ಟಿ ಇವರಿಗೆ ಪದೇ ಪದೇ ಪೋನ್ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಕುರಿತು ನಿನ್ನೆ ರಾತ್ರಿ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ನವರು ಸುರೇಶ್ ನನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next