Advertisement

ನನ್ನ ಝಂಡಾ ಬದಲಾಗಿದೆ, ಅಜೆಂಡಾ ಹಳೆಯದ್ದೇ;ತೆನೆ ಹೊತ್ತ ವಿಶ್ವನಾಥ್‌

03:05 PM Jul 02, 2017 | Team Udayavani |

 ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಧೋರಣೆ ಖಂಡಿಸಿ ಕಾಂಗ್ರೆಸ್‌ ತೊರೆದಿದ್ದ ಮಾಜಿ ಸಂಸದ ಅಡಗೂರು ಎಚ್‌.ವಿಶ್ವನಾಥ್‌ ಅವರು ಜುಲೈ 4 ರಂದು ಜೆಡಿಎಸ್‌ ಸೇರ್ಪಡೆಯಾಗುವುದಾಗಿ ಪ್ರಕಟಿಸಿದ್ದಾರೆ. 

Advertisement

ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್‌ ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗುವುದಾಗಿ ತಿಳಿಸಿದರು. ಈ ವೇಳೆ ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡ ಅವರನ್ನು ಹಾಡಿ ಹೊಗಳಿದರು.

68 ರ ಹರೆಯದ ವಿಶ್ವನಾಥ್‌ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next