Advertisement

ನನ್ನ ಖಾತೆ ಬದಲಾವಣೆ ವಿಚಾರ ಗೊತ್ತಿಲ್ಲ: ಸವದಿ

03:14 PM Jan 12, 2021 | Team Udayavani |

ದಾವಣಗೆರೆ: ಉಪಮುಖ್ಯಮಂತ್ರಿಯಾಗಿದ್ದರೂ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಸಂಪುಟ ವಿಸ್ತರಣೆ ಹಾಗೂ ನನ್ನ ಖಾತೆ ಬದಲಾವಣೆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

Advertisement

ಇದನ್ನೂ ಓದಿ:ಉಸ್ತುವಾರಿ ಸಚಿವರ ಸಿಟಿ ರೌಂಡ್ಸ್‌  

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಹಾಗೂ ಮಂತ್ರಿ ಮಾಡುವ ಸಂಪೂರ್ಣ ಅಧಿಕಾರ ಮುಖ್ಯಮಂತ್ರಿಯವರಿಗಿದೆ. ಯಾರಿಗೆ ಸಚಿವ ಸ್ಥಾನ ಸಿಗುತ್ತದೆ, ಯಾವ ಖಾತೆ ಬದಲಾಗುತ್ತದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಸಂಪುಟ ವಿಸ್ತರಣೆ ರಾಷ್ಟ್ರೀಯ ನಾಯಕರೊಂದಿಗೆ ಬಗ್ಗೆ ಸಿಎಂ ಚರ್ಚೆ ನಡೆಸಿದ್ದಾರೆ ಎಂಬುದಷ್ಟೇ ಗೊತ್ತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next