Advertisement

ನಾನು ಹೋಗಬೇಕಿತ್ತು, ಮಿಸ್ ಆಗಿ ಅಪ್ಪು ಹೋದ: ರಾಘವೇಂದ್ರ ರಾಜಕುಮಾರ್

04:13 PM Oct 29, 2021 | Team Udayavani |

ಬೆಂಗಳೂರು : ಮೊದಲು ನಾನು ಹೋಗಬೇಕಿತ್ತು, ಮಿಸ್ ಆಗಿ ನನ್ನ ತಮ್ಮ ಹೋಗಿದ್ದಾನೆ ಎಂದು ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ.

Advertisement

ಮಾಧ್ಯಮಗಳ ಎದುರು ಭಾವುಕರಾಗಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್,ಅಪ್ಪು ನನ್ನನ್ನು ಉಳಿಸಿದ , ಆದರೆ ಅವನನ್ನು ಉಳಿಸಲು ಆಗಲಿಲ್ಲ. ಎಲ್ಲರೂ ನನ್ನ ತಮ್ಮನನ್ನು ಕಳುಹಿಸಿಕೊಡಿ ಎಂದು ಅವರು ಮಾಧ್ಯಮಗಳ ಮುಂದೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿನಾಳೆ ಸಂಜೆ ಪುನೀತ್ ಅಂತ್ಯಕ್ರಿಯೆ : ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ

Advertisement

Udayavani is now on Telegram. Click here to join our channel and stay updated with the latest news.

Next