Advertisement

ಉ.ಪ್ರ. ಮತದಾರರಿಗೆ ಪ್ರಧಾನಿ ಮೋದಿ ಹೃದಯಾಂತರಾಳದ ಕೃತಜ್ಞತೆ

04:37 PM Mar 11, 2017 | udayavani editorial |

ಹೊಸದಿಲ್ಲಿ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ  ಭಾರತೀಯ ಜನತಾ ಪಕ್ಷಕ್ಕೆ  320ಕ್ಕೂ ಅಧಿಕ ಸ್ಥಾನವನ್ನು ಗೆಲ್ಲಿಸಿಕೊಡುವಲ್ಲಿ ನಿಖರ ಜನಾದೇಶವನ್ನು ನೀಡಿರುವ ರಾಜ್ಯದ “ಮತದಾರರಿಗೆ ನಾನು ಹೃದಯಾಂತರಾಳದಿಂದ ಕೃತಜ್ಞತೆ ಅರ್ಪಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ಭಾರತೀಯ ಜನತಾ ಪಕ್ಷವು ಅಭಿವೃದ್ಧಿ ಮತ್ತು ಉತ್ತಮ ಆಡಳಿತೆ ನೀಡುವುದಕ್ಕೆ ಬದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ. 

ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 14 ವರ್ಷಗಳ ಬಳಿಕ ಮತ್ತೆ ಅಧಿಕಾರದ ಗದ್ದುಗೆಯನ್ನು ಏರುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next