Advertisement

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

01:32 PM Feb 02, 2023 | Team Udayavani |

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ಅಡಿಕೆ ತೋಟ ಮಾರಿಯಾದರೂ ಒಂದು ಕೋಟಿ ನೀಡುವುದಾಗಿ ಅಭಿಮಾನಿಯೊಬ್ಬರು ಅಫರ್ ನೀಡಿದ್ದಾರೆ.

Advertisement

ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ಬಾಲಕೃಷ್ಣ ಎಂಬವರು ಈ ಬಗ್ಗೆ ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಆಫರ್ ನೀಡಿದ್ದಾರೆ. ಮೂರು ಎಕರೆ ಅಡಿಕೆ ತೋಟ ಮಾರಿ ಹಣ ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ:‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

ಸಿದ್ದರಾಮಯ್ಯ ಅವರ ಅಭಿಮಾನಿಯಾಗಿರುವ ಅವರು ಕೆಂಪನ ಹಳ್ಳಿಯಲ್ಲಿರುವ ಅಡಿಕೆ ತೋಟ ಮಾರಲು ಸಿದ್ದವಾಗಿದ್ದಾರೆ. ಇದಕ್ಕೆ ಇಡೀ ಕುಟುಂಬದ ಒಪ್ಪಿಗೆ ಸಿಕ್ಕಿದೆ. ಸಿದ್ದರಾಮಯ್ಯ ಸ್ಪರ್ಧಿಸಿದರೆ ಒಂದು ಕೋಟಿಗೂ ಅಧಿಕ ಹಣ ನೀಡಿದರೂ ಯಾವುದೇ ತಕರಾರಿಲ್ಲ ಎಂದು ಕುಟುಂಬ ಸದಸ್ಯರು ಒಪ್ಪಿಗೆ ನೀಡಿದ್ದಾರೆ ಎಂದು ಬಾಲಕೃಷ್ಣ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next