Advertisement

ವಿಶ್ವಕಪ್‌ ಕದನ: ಟಾಸ್‌ ಗೆದ್ದು ಭಾರತವನ್ನು ಬ್ಯಾಟಿಂಗ್‌ಗಿಳಿಸಿದ ಪಾಕ್‌

04:09 PM Jun 16, 2019 | Team Udayavani |

ಲಂಡನ್‌ : ಮ್ಯಾಂಚೆಸ್ಟರ್‌ನಲ್ಲಿ ಐಸಿಸಿ ವಿಶ್ವಕಪ್‌ನ ಬದ್ಧ ವೈರಿಗಳ ಕದನ ಭಾನುವಾರ ನಡೆಯುತ್ತಿದ್ದು, ಟಾಸ್‌ ಗೆದ್ದ ಪಾಕಿಸ್ಥಾನ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ

Advertisement

ಭಾರತ ತಂಡದಲ್ಲಿ ಶಿಖರ್‌ ಧವನ್‌ ಅವರ ಬದಲಿಗೆ ವಿಜಯಶಂಕರ್‌ ಅವರಿಗೆ ಸ್ಥಾನ ನೀಡಲಾಗಿದೆ.

ಇಡೀ ದೇಶದ ಕ್ರೀಡಾಭಿಮಾನಿಗಳು ಜಿದ್ದಾಜಿದ್ದಿನ ಕದನದ ಕ್ಷಣಕ್ಕಾಗಿ ಎದುರು ನೋಡುತ್ತಿದ್ದಾರೆ.

ಆಡುವ ಬಳಗದ 11 ಆಟಗಾರರು

ಭಾರತ : ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ (ನಾ), ವಿಜಯ್ ಶಂಕರ್, ಎಂ.ಎಸ್.ಧೋನಿ (ವಿ.ಕೀ), ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.

Advertisement

ಪಾಕಿಸ್ಥಾನ : ಇಮಾಮ್ ಉಲ್ ಹಕ್, ಫಖರ್ ಜಮಾನ್, ಬಾಬರ್ ಅಜಮ್, ಮೊಹಮ್ಮದ್ ಹಫೀಜ್, ಸರ್ಫರಾಜ್ ಅಹ್ಮದ್ (ನಾ/ವಿ.ಕೀ), ಶೋಯೆಬ್ ಮಲಿಕ್, ಇಮದ್ ವಾಸಿಮ್, ಶಾದಾಬ್ ಖಾನ್, ಹಸನ್ ಅಲಿ, ವಹಾಬ್ ರಿಯಾಜ್, ಮೊಹಮ್ಮದ್ ಅಮೀರ್

Advertisement

Udayavani is now on Telegram. Click here to join our channel and stay updated with the latest news.

Next