Advertisement

BJP ಗೆಲ್ಲಿಸಿದರೆ ಸಂವಿಧಾನವನ್ನೇ ಬದಲಾಯಿಸ್ತಾರೆ, ಹುಷಾರು: ಪರಮೇಶ್ವರ್‌

09:03 PM Apr 02, 2024 | Team Udayavani |

ಕೊರಟಗೆರೆ: ಲೋಕಸಭಾ ಚುನಾವಣೆ ದೇಶದ ದಿಕ್ಕನ್ನೇ ಬದಲಾಯಿಸುವಂತಹ ಚುನಾವಣೆ. ಈಗಾಗಲೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಆಡಳಿತದ ವ್ಯವಸ್ಥೆ, ಮಂತ್ರಿಗಳ ನಡವಳಿಕೆ ಗಮನಿಸಿದರೆ ಪ್ರಜಾಪ್ರಭುತ್ವದಲ್ಲಿ ಅಪಾಯ ಎದುರಾಗಿದ್ದು, ಸಂವಿಧಾನವನ್ನೇ ಬದಲಿಸುವಂತಹ ತೀರ್ಮಾನಕ್ಕೆ ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ದೇಶದ ಚುನಾವಣೆ ಮತ್ತು ಆಡಳಿತ ವ್ಯವಸ್ಥೆಯನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿ ಹೊರಟಿದೆ. ದೇಶದ ಒಕ್ಕೂಟದ ವ್ಯವಸ್ಥೆ ಸುಭದ್ರವಾಗಿದ್ದರೆ ಮಾತ್ರ ರಾಷ್ಟ್ರ ಮತ್ತು ರಾಜ್ಯಗಳ ಆಡಳಿತ ವ್ಯವಸ್ಥೆ ಸುಭದ್ರವಾಗಿರುತ್ತದೆ ಎಂದು ಹೇಳಿದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next