Advertisement

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

01:33 AM Apr 26, 2024 | Team Udayavani |

ಲಕ್ನೋ: ಭಾರತವನ್ನು ಇಸ್ಲಾಮೀಕರಣಗೊಳಿಸಿ, ದೇಶದಲ್ಲಿ ಶರಿಯಾ ಕಾನೂನು ಜಾರಿಗೊಳಿಸಲು ಕಾಂಗ್ರೆಸ್‌ ಚಿಂತನೆ ನಡೆಸುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಅನ್ರೋಹಾದಲ್ಲಿ ಗುರುವಾರ ನಡೆದ ರ್ಯಾಲಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ವೈಯಕ್ತಿಕ ಕಾನೂನು ರೂಪಿಸುವ ಭರವಸೆ ನೀಡಿದೆ. ಈ ಮೂಲಕ ಶರಿಯಾ ಜಾರಿಗೆ ತಂದು ಭಾರತದಲ್ಲೂ ತಾಲಿ ಬಾನ್‌ ಶೈಲಿಯ ಆಡಳಿತ ನಡೆಸಲು ಯೋಜಿಸುತ್ತಿ ಎಂದು ಅವರು ಆರೋಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next