Advertisement
ಭಾರತ-ಬಾಂಗ್ಲಾ ಗಡಿ ಮೂಲಕ ನಡೆಯುವ ಹಸುಗಳ ಕಳ್ಳಸಾಗಣೆ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಬೇಕಿದೆ ಎಂದಿ ರುವ ಸರ್ಕಾರ, ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚಿಸಿ ದ್ದ ಸಮಿತಿಯ ವರದಿಯನ್ನು ಕೋರ್ಟ್ಗೆ ಒಪ್ಪಿ ಸಿದೆ. ಹಸುಗಳ ಕಳ್ಳಸಾಗಣೆ ತಡೆಯಲು ತುರ್ತು ಕ್ರಮ ಕೈಗೊಳ್ಳುವ ಇಂಗಿತ ವ್ಯಕ್ತಪಡಿ ಸಿರುವ ಕೇಂದ್ರ, ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆ ಯಲ್ಲೂ ಕನಿಷ್ಠ 500 ಹಸುಗಳ ವಾಸಕ್ಕೆ ಅಗತ್ಯ ವಿರುವ ಗೋಶಾಲೆ ನಿರ್ಮಿಸಿ, ಬಿಡಾಡಿ (ನಿರಾಶ್ರಿತ) ದನಗಳ ಸುರಕ್ಷತೆಗೆ ಆದ್ಯತೆ ನೀಡ ಬೇಕು. ಅಲ್ಲದೆ, “ಬಿಡಾಡಿ ದನಗಳನ್ನು ಪೋಷಿಸುವ ಜವಾಬ್ದಾರಿ ಆಯಾ ರಾಜ್ಯ ಸರ್ಕಾರಗಳದ್ದಾಗಿದೆ,’ ಎಂದು ತಿಳಿಸಿದೆ.
Advertisement
ಜಾನುವಾರುಗಳಿಗೂ ಆಧಾರ್ ಸಂಖ್ಯೆ?
03:45 AM Apr 25, 2017 | |
Advertisement
Udayavani is now on Telegram. Click here to join our channel and stay updated with the latest news.