Advertisement
ಸೇನಾ ಮುಖವಾಣಿ ‘ಸಾಮ್ನಾ’ದಲ್ಲಿ ತಮ್ಮ ಸಾಪ್ತಾಹಿಕ ಅಂಕಣ ರೋಖ್ಥೋಕ್ನಲ್ಲಿ ರಾವುತ್, ”ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ “ದ್ವೇಷ ಮತ್ತು ವಿಭಜನೆಯ ಬೀಜಗಳನ್ನು ಬಿತ್ತಬಾರದು. ರಾಮ ಮಂದಿರ ವಿವಾದ ಇತ್ಯರ್ಥಗೊಂಡಿದ್ದು, ಈ ವಿಚಾರದಲ್ಲಿ ಮತ ಕೇಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
Advertisement
ರಾಹುಲ್ ಗಾಂಧಿ ಪ್ರಭೆ ಮುಂದುವರಿದರೆ 2024ರಲ್ಲಿ ರಾಜಕೀಯ ಬದಲಾವಣೆ : ರಾವುತ್
03:51 PM Jan 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.