Advertisement
ನಗರದ ಡಾಲರ್ ಕಾಲೋನಿ ನಿವಾಸದ ಬಳಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷರ ಬಗ್ಗೆ ಏಕವಚನದಲ್ಲಿ ಮಾತನಾಡಿ ಅಪಮಾನ ಮಾಡಿದ್ದಾರೆ. ಈ ಹಿಂದೆ ಯಾವುದೇ ಪ್ರತಿಪಕ್ಷ ನಾಯಕರಾಗಲಿ, ಶಾಸಕರಾಗಲಿ ವಿಧಾನಸಭಾಧ್ಯಕ್ಷರ ಬಗ್ಗೆ ಈ ರೀತಿ ಮಾತನಾಡಿರುವ ಉದಾಹರಣೆ ಇಲ್ಲ. ಅವರು ಅಧಿಕಾರದ ಮದದಿಂದ ಈ ರೀತಿ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
Advertisement
ಸಿದ್ದು ಕ್ಷಮೆ ಕೇಳದಿದ್ದರೆ ಹಕ್ಕುಚ್ಯುತಿ ಮಂಡನೆ
11:21 PM Oct 25, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.