Advertisement

ಕರ್ತವ್ಯಕ್ಕೆ ಗೈರಾದರೆ ಕ್ರಮ: ಸಿಎಂ

05:31 AM Jul 03, 2020 | Lakshmi GovindaRaj |

ಬೆಂಗಳೂರು: ಕೋವಿಡ್‌ 19 ನಿರ್ವಹಣೆ ಕರ್ತವ್ಯಕ್ಕೆ ಸಿಬ್ಬಂದಿ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರುವವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವ ಎಚ್ಚರಿಕೆ ನೀಡಿದ್ದಾರೆ.

Advertisement

ಈ ಬಗ್ಗೆ ಟ್ವೀಟ್‌ ಮಾಡಿರುವ ಯಡಿಯೂರಪ್ಪ, ಕೊರೊನಾ ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರಿಸಿರುವ ಕೆಲವು ಪ್ರಕರಣಗಳು ಗಮನಕ್ಕೆ  ಬಂದಿವೆ. ಈ ಲೋಪ ಸಹಿಸಲಾಗದು. ಅಂಥವರ ವಿರುದಟಛಿ ಕ್ರಮ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next