Advertisement
ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಆಶ್ರಯದಲ್ಲಿ ನಗರದ ವಿವಿಧ ಭಾಗದ ಹಂಪ್ ಗಳಿಗೆ ಬಣ್ಣ ಬಳಿಯುವ ಕಾರ್ಯ ಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ವೈಯಕ್ತಿಕ ಹಿತಾಸಕ್ತಿ ಬದಿಗಿಟ್ಟು ರಾಷ್ಟ್ರೀಯತೆ ಶ್ರಮಿಸುವ ಸಂಘಟನೆಗಳು ಹೆಚ್ಚಾಗಿ ಬೆಳೆದರೆ ಮಾತ್ರ ರಾಷ್ಟ್ರದ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವಂತಾದೀತು. ಈ ನಿಟ್ಟಿನಲ್ಲಿ ಕ್ರೈಸ್ತರ ವೇದಿಕೆ ಮಾಡುತ್ತಿರುವ ಕಾರ್ಯ ಎಲ್ಲರಿಗೂ ಮಾದರಿ ಎಂದರು.
Advertisement
‘ಸಾಮಾಜಿಕ ಚಿಂತನೆ ಇದ್ದರೆ ಬದುಕು ಸಾರ್ಥಕ’
10:03 AM Mar 31, 2018 | |
Advertisement
Udayavani is now on Telegram. Click here to join our channel and stay updated with the latest news.