Advertisement
ತಾಲೂಕಿನ ಜಯಪುರ ಹೋಬಳಿ ಕೆಂಚಲಗೂಡು ಗ್ರಾಮದ ಸರ್ಕಾರಿ ಭೂಮಿ ಸರ್ವೆ ನಂಬರ್ 14ರ ಒತ್ತುವರಿದಾರರು ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಈ ವಿಷಯದಲ್ಲಿ ಸೆಸ್ಕ್ ನಿಗಮ ವಿಚಕ್ಷಣಾ ದಳದವರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದ್ದರು ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವವರ ವಿರುದ್ಧ ಈವರೆಗೆ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
Advertisement
ಅಕ್ರಮ ವಿದ್ಯುತ್: ರೈತ ಸಂಘ ಪ್ರತಿಭಟನೆ
11:11 AM Dec 08, 2018 | |
Advertisement
Udayavani is now on Telegram. Click here to join our channel and stay updated with the latest news.