Advertisement

ಅನಾರೋಗ್ಯ: ವ್ಯಕ್ತಿ ಸಾವು

12:14 AM Aug 06, 2023 | Team Udayavani |

ಅರಂತೋಡು: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ನಿವಾಸಿ, ಮೂಲತಃ ಕೇರಳದವರಾದ ರವಿ (ಕಣ್ಣನ್‌) (45) ಶುಕ್ರವಾರ ಮೃತಪಟ್ಟಿದ್ದಾರೆ.

Advertisement

ಇತ್ತೀಚೆಗೆ ಅವರ ಆರೋಗ್ಯದಲ್ಲಿ ಭಾರಿ ಏರು ಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕಳೆದ ಮೂರು ದಶಕಗಳಿಂದ ಕಲ್ಲುಗುಂಡಿಯ ಕವಿತಾ ವೈನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮೃತದೇಹವನ್ನು ಕೇರಳಕ್ಕೆ ಕೊಂಡೊಯ್ಯಲಾಗಿದೆ. ಅವರ ಪತ್ನಿ ಕಲ್ಲುಗುಂಡಿಯ ನಂದನಾ ಫ್ಯಾನ್ಸಿಯನ್ನು ನಡೆಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next