Advertisement

ಕಾಶ್ಮೀರ ವಿಷಯದಲ್ಲಿ ತಕ್ಷಣ ಪ್ರತಿಕ್ರಿಯಿಸಲಾರೆ-ಎಂ.ಬಿ.ಪಾಟೀಲ

01:02 PM Aug 05, 2019 | keerthan |

ವಿಜಯಪುರ: ಕೇಂದ್ರ ಸರಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಲು ಮುಂದಾಗಿರುವ ನಿರ್ಧಾರದ ಕುರಿತು ಪೂರ್ಣ ಮಾಹಿತಿ ಇಲ್ಲದೇ ತಕ್ಷಣ ಪ್ರತಿಕ್ರಿಯಿಸಲಾರೆ ಎಂದು ಮಾಜಿ ಗೃಹ ಸಚಿವ, ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ್ ಪ್ರತಿಕ್ರಿಸಿದ್ದಾರೆ.

Advertisement

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ವಿಚಾರ ಇದರ ಸಾಧಕ-ಬಾಧಕ ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ.

ಕೇಂದ್ರದ ಈ ನಿರ್ಧಾರದ ಬಗ್ಗೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಸೇರಿದಂತೆ ಕಾಂಗ್ರೆಸ್ ಹಿರಿಯ ಮುಖಂಡರು ಕೂಲಂಕಷವಾಗಿ ಚರ್ಚಿಸಲಿದ್ದಾರೆ ಕಾಂಗ್ರೆಸ್ ಈ‌ ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next