Advertisement
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಶನಿವಾರ ಆರೋಗ್ಯ, ಆಯುಷ್ ಇಲಾಖೆ ವತಿಯಿಂದ ಹಮ್ಮಿಕೊಂಡ ಕೋವಿಡ್ ವಾರಿಯರ್ಸ್ಗೆ ರೋಗ ನಿರೋಧಕ ಮಾತ್ರೆ, ಔಷ ಧ ವಿತರಿಸಿ ಅವರು ಮಾತನಾಡಿದರು. ಆಯುಷ್ ಇಲಾಖೆ ವತಿಯಿಂದ ರೋಗ ನಿರೋಧಕ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ. ಇವುಗಳನ್ನು ಪ್ರತಿಯೊಬ್ಬರು ಬಳಕೆ ಮಾಡಿಕೊಳ್ಳಿ ಎಂದರು. ಕೇಂದ್ರ ಹಾಗೂ ರಾಜ್ಯ ಸರಕಾರ ಪಟ್ಟಣ ಹಾಗೂ ಗ್ರಾಮೀಣ ಜನತೆ ಆರೋಗ್ಯದ ಹಿತದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿವೆ ಅವುಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದರು.
Advertisement
ರೋಗ ನಿರೋಧಕ ಮಾತ್ರೆ ವಿತರಣೆ
05:46 AM Jun 01, 2020 | Suhan S |
Advertisement
Udayavani is now on Telegram. Click here to join our channel and stay updated with the latest news.