Advertisement

Channapatna ಸಿ.ಪಿ. ಯೋಗೇಶ್ವರ್‌ ಬಂಡಾಯ ಸ್ಪರ್ಧೆ?

01:21 AM Aug 08, 2024 | Team Udayavani |

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯಿಂದ ದೂರ ಉಳಿದಿರುವ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಇದೀಗ ಬಂಡಾಯದ ಬಾವುಟ ಹಾರಿಸುವುದಕ್ಕೆ ಚಿಂತನೆ ನಡೆಸಿದ್ದು, ಸದ್ಯ ದಲ್ಲೇ ಎದುರಾಗುವ ಚನ್ನಪಟ್ಟಣ ಕ್ಷೇತ್ರದ
ಉಪ ಚುನಾವಣೆ ಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

Advertisement

ಆಪ್ತರ ಜತೆಗೆ 2 ದಿನಗಳ ಹಿಂದೆ ಸಮಾಲೋಚನೆ ನಡೆಸಿರುವ ಅವರು ಆ. 11 ರಂದು ಚನ್ನಪಟ್ಟಣದಲ್ಲಿ ಬಹಿರಂಗ ಸಭೆ ನಡೆಸಿ ತಮ್ಮ ಇಚ್ಛೆಗೆ ತಡೆಯಾಗಿರುವವರಿಗೆ ಪ್ರಬಲ ಸಂದೇಶ ನೀಡಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿ ಬಂಡಾಯ ಸ್ಪರ್ಧೆಯನ್ನು ಅಧಿಕೃತಗೊಳಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next