Advertisement
ದಿನೇಶ್ ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮೊದಲ ಅಪರಾಧಿ. ಗಲಭೆ ಹಬ್ಬಿಸುವಲ್ಲಿ ಆತನ ಪಾತ್ರ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿರುವುದಾಗಿ ತೀರ್ಪನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವೀರೇಂದ್ರ ಭಟ್ ತಿಳಿಸಿದ್ದಾರೆ.
Advertisement
ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ
07:07 PM Jan 20, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.