Advertisement
ಇಂಡಿಯಾ ಟುಡೆ ಜೊತೆ ಮಾತನಾಡಿದ ಅವರು, “ಕರ್ನಾಟಕದ ಬಗ್ಗೆ ನಮಗೆ ಬದ್ಧತೆಯಿದೆ. ಸಂಸತ್ ಚುನಾವಣೆಯಿದೆ. ಹೀಗಾಗಿ ಪಕ್ಷದ ಹಿತಾಸಕ್ತಿಯಿಂದ ಈ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದೇನೆ” ಎಂದರು.
Related Articles
Advertisement
ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ಸಿಕ್ಕಿದ ಬಗ್ಗೆ ಅವರ ಸಹೋದರ, ಸಂಸದ ಡಿಕೆ ಸುರೇಶ್ ಬೇಸರ ವ್ಯಕ್ತಪಡಿಸಿದರು.
“ನಾನೇನು ಸಂಪೂರ್ಣ ಸಂತುಷ್ಟನಾಗಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಹೀಗಾಗಿ ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ನಾವು ನೋಡುತ್ತೇವೆ, ಹೋಗಲು ಬಹಳ ದೂರವಿದೆ. ನನ್ನ ಇಚ್ಛೆ ಪೂರ್ಣಗೊಳ್ಳಲಿಲ್ಲ, (ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ), ಕಾದು ನೋಡೋಣ” ಎಂದು ಡಿಕೆ ಸುರೇಶ್ ಹೇಳಿದ್ದಾರೆ.