Advertisement

ಏಳು ಎನ್‌ಕೌಂಟರ್‌: 3 ಪಾತಕಿಗಳ ಹತ್ಯೆ

09:45 AM Mar 26, 2018 | Team Udayavani |

ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧಿಗಳ ವಿರುದ್ಧ ಕಠಿನ ಕ್ರಮ ಮುಂದುವರಿಸಿರುವ ಯೋಗಿ ಆದಿತ್ಯನಾಥ್‌ ನೇತೃತ್ವದ ಸರಕಾರ 24 ಗಂಟೆಗಳ ಅವಧಿಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ 7 ಎನ್‌ಕೌಂಟರ್‌ ನಡೆಸಿ ಮೂವರು ಮೋಸ್ಟ್‌ ವಾಂಟೆಡ್‌ ಅಪರಾಧಿಗಳನ್ನು ಕೊಲ್ಲಲಾಗಿದೆ. 7 ಮಂದಿಯನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಆರು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next