Advertisement

Cabinet ಉಪಸಮಿತಿಯಲ್ಲಿ ಸಚಿವ ಕೆ.ಜೆ. ಜಾರ್ಜ್‌ಗೆ ಸ್ಥಾನ

09:46 PM Sep 11, 2023 | Team Udayavani |

ಬೆಂಗಳೂರು: ರಾಜ್ಯದ ರಾಷ್ಟ್ರೀಯ ಉದ್ಯಾನವನ ಹಾಗೂ ವನ್ಯಜೀವಿಧಾಮಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ಕೇಂದ್ರ ಸರಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವ ಉದ್ದೇಶದಿಂದ ರಚಿಸಿದ್ದ ಸಚಿವ ಸಂಪುಟ ಉಪಸಮಿತಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರನ್ನೂ ಸದಸ್ಯರನ್ನಾಗಿ ಸೇರಿಸಲಾಗಿದೆ.

Advertisement

ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸಂಪುಟ ಉಪಸಮಿತಿಯಲ್ಲಿ ಸಚಿವರಾದ ದಿನೇಶ್‌ ಗುಂಡೂರಾವ್‌, ಡಾ| ಎಚ್‌.ಸಿ. ಮಹದೇವಪ್ಪ, ಕೃಷ್ಣ ಬೈರೇಗೌಡ, ಬಿ.ನಾಗೇಂದ್ರ, ಮಂಕಾಳ ವೈದ್ಯ ಹಾಗೂ ಮಧು ಬಂಗಾರಪ್ಪ ಅವರಿದ್ದರು. ಈಗ ಎಂಟನೇ ಸದಸ್ಯರಾಗಿ ಜಾರ್ಜ್‌ಗೂ ಅವಕಾಶ ನೀಡಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next