Advertisement

ಸಚಿವರ ಜನಸಂಪರ್ಕ ಕಚೇರಿ ಉದ್ಘಾಟನೆ

11:04 AM Oct 14, 2019 | Suhan S |

ಧಾರವಾಡ: ಇಲ್ಲಿಯ ಜಿಲ್ಲಾ ವಾರ್ತಾ ಭವನದ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರ ಜನಸಂಪರ್ಕ ಕಚೇರಿಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರವಿವಾರ ಉದ್ಘಾಟಿಸಿದರು. ಸಚಿವ ಜಗದೀಶ ಶೆಟ್ಟರ

Advertisement

ಮಾತನಾಡಿ, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ಸಾರ್ವಜನಿಕರು ತಮ್ಮ ಕುಂದು-ಕೊರತೆ, ದೂರುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಸಿಬ್ಬಂದಿಯನ್ನು ಜನಸಂಪರ್ಕ ಕಚೇರಿಗೆ ನೇಮಿಸಲಾಗಿದೆ ಎಂದು ತಿಳಿಸಿದರು.ಡಿಸಿ ದೀಪಾ ಚೋಳನ್‌, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರು, ಎಸಿ ಮಹ್ಮದ ಜುಬೇರ, ತಹಶೀಲ್ದಾರ್‌ ಪ್ರಕಾಶ ಕುದರಿ, ಮಾಜಿ ಶಾಸಕಿ ಸೀಮಾ ಮಸೂತಿ, ಪಾಲಿಕೆ ಮಾಜಿ ಸದಸ್ಯ ಶಿವು ಹಿರೇಮಠ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next