Advertisement

ಭದ್ರಾವತಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು

03:14 PM Jan 30, 2023 | Suhan S |

ಶಿವಮೊಗ್ಗ: ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

Advertisement

ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಕಾರು ಹೊತ್ತಿರ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುದವರಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ.

ಕಾರು ಚಲಾಯಿಸುವಾಗ ಕಾರು ಮುಂಭಾಗದಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದು,ಚಾಲಕ ಶ್ರೀಕಾಂತ್ ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ಅಧಿಕಾರಿಗಳು – ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಕಾರಿನ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು  ಹೋಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next