Advertisement

ಚಿಕ್ಕಮಗಳೂರು: ಅಕ್ರಮ ಗಾಂಜಾ ಸಾಗಾಟ; ಇಬ್ಬರ ಬಂಧನ

02:47 PM Oct 24, 2021 | Team Udayavani |

ಚಿಕ್ಕಮಗಳೂರು : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದ ಬಳಿ ನಡೆದಿದೆ.

Advertisement

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನೌಷದ್, ಸಂತೋಷ್ ಎನ್ನುವ ಇಬ್ಬರು ಆರೋಪಿಗಳನ್ನು ಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ನೀರಿನಲ್ಲಿ ಸಿಲುಕಿಕೊಂಡಿದ್ದ ಆಂಬ್ಯುಲೆನ್ಸ್ ತಳ್ಳಿ ಮಾನವೀಯತೆ ಮೆರೆದ ಸಾರ್ವಜನಿಕರು

ಆರೋಪಿಗಳಿಂದ 750 ಗ್ರಾಂ ಗಾಂಜಾ, ಯಮಹ ಬೈಕ್ ವಶಪಡಿಸಿಕೊಂಡಿರುವ ಕೊಪ್ಪ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಅಕ್ಷಯ್ ಶ್ಲಾಘಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next