Advertisement

ಕೃಷ್ಣಾ ನದಿಯಲ್ಲಿ ಮಹಿಳೆಯ ಶವ ಪತ್ತೆ

06:31 PM Dec 22, 2021 | Team Udayavani |

ರಬಕವಿ-ಬನಹಟ್ಟಿ: ಸಮೀಪದ ಕೃಷ್ಣಾ ನದಿಯಲ್ಲಿ ಬುಧವಾರ ಮಧ್ಯಾಹ್ನ ಮಹಿಳೆಯ ಶವ ಪತ್ತೆಯಾಗಿದೆ.

Advertisement

ಈ ಮಹಿಳೆ ರಬಕವಿಯ ಕುಂಬಾರ ಗಲ್ಲಿಯ ನಿವಾಸಿಯಾದ ಸುಮಿತ್ರಾ ಬಸವರಾಜ ಕೊಣ‍್ಣೂರ (34) ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆ ಮದುವೆಗೆ ಎಂದು ಮಹಿಳೆ ಮನೆ ಬಿಟ್ಟು ಹೋಗಿದ್ದರು. ಬುಧವಾರ ಮಧ್ಯಾಹ್ನ ಸಮೀಪದ ಕೃಷ್ಣಾ ನದಿಯಲ್ಲಿ ಅವರ ಶವ ಪತ್ತೆಯಾಗಿದೆ.

ಈ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಗೊಂಡಿದೆ. ಠಾಣೆಯ ಪಿಎಸ್‍ಐ ಪ್ರಕರಣ ಕುರಿತು ತನಿಖೆಯನ್ನು ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next