Advertisement

ಗೋವಾ: ಕ್ರೇನ್ ಬಿಡಿಭಾಗ ತುಂಡಾಗಿ ಇಬ್ಬರು ಕಾರ್ಮಿಕರು ಸಾವು

05:30 PM Sep 03, 2021 | Team Udayavani |

ಪಣಜಿ: ಮಡಗಾಂವ-ಪಣಜಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಬಿಡಿಭಾಗ ತುಂಡಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಇದನ್ನೂ ಓದಿ:ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ : ಮೈಸೂರಿನಲ್ಲಿ ಮತ್ತೊಂದು ಹೀನ ಕೃತ್ಯ

ಈ ಘಟನೆಗೆ ಸಂಬಂಧಿಸಿದಂತೆ ಆಗಶಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಶೀಲ್‍ಕುಮಾರ್ ಯಾದವ್ (30, ಉತ್ತರಪ್ರದೇಶ), ರವೀಂದ್ರ ಮಹತೊ (29, ಬಿಹಾರ್) ಈ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next