Advertisement

ಲಾರಿ ಮತ್ತು  ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

05:22 PM Sep 01, 2021 | Team Udayavani |

ನೆಲಮಂಗಲ: ಲಾರಿ ಮತ್ತು  ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿ  ಪರಿಣಾಮ   ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿಡವಂದ ಕ್ರಾಸ್ ಬಳಿ ನಡೆದಿದೆ.

Advertisement

ಇಲ್ಲಿನ ದಾಬಸ್ಪೇಟೆ ಮತ್ತು ದೊಡ್ಡಬಳ್ಳಾಪುರ ರಸ್ತೆಯ ನಿಡವಂದ ಕ್ರಾಸ್ ಬಳಿ ಘಟನೆ ಸಂಭವಿಸಿದ್ದು, ತಿಪಟೂರು ಮೂಲದ ಚಿದಾನಂದ (23 ವರ್ಷ) ಮೃತ ದುರ್ದೈವಿ.

ಇದನ್ನೂ ಓದಿ:ಒಂದೊತ್ತಿನ ಊಟಕ್ಕೆ ಹಾಹಾಕಾರ| ಔಷಧಿಗಳಿಲ್ಲದೆ ನರಳಾಟ | ಇವು ಕಾಬೂಲ್‍ನ ಕರುಣಾಜನಕ ಕಥೆಗಳು  

ಪಕ್ಕದಲ್ಲಿ ಚಲಿಸುತ್ತಿದ್ದ ಬಸ್ಸನ್ನು  ಓವರ್ ಟೇಕ್ ಮಾಡಲು ಹೋಗಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ತ್ಯಾಮಗೊಂಡ್ಲು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next