Advertisement

Koppala: ಡಿಕೆಶಿ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

12:02 PM Feb 07, 2024 | Team Udayavani |

ಕೊಪ್ಪಳ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

Advertisement

ಕೊಪ್ಪಳದಲ್ಲಿರುವ ಶಾರದಾ ಇಂಟರ್ನ್ಯಾಷನಲ್ ಸ್ಕೂಲ್ ಮಾಲೀಕರಾದ ವಿ.ಆರ್ ಪಾಟೀಲ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ವಿ.ಆರ್. ಪಾಟೀಲ್ ಅವರು ಡಿಕೆಶಿ ಅವರ ಪರಮಾಪ್ತ ಆಗಿದ್ದಾರೆ ಎನ್ನಲಾಗಿದ್ದು ಇಂದು ಬೆಳಿಗ್ಗೆ ಮನೆ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Kalaburagi: ಉದ್ಘಾಟನೆಗೊಳ್ಳಲಿರುವ ಆಸ್ಪತ್ರೆ ಕಟ್ಟಡಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Advertisement

Udayavani is now on Telegram. Click here to join our channel and stay updated with the latest news.

Next