Advertisement

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

11:35 PM Jun 19, 2021 | Team Udayavani |

ವಿಶ್ವಸಂಸ್ಥೆ: ಮಯನ್ಮಾರ್‌ ವಿರುದ್ಧ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಿಂದ ಭಾರತ ಹೊರ ನಡೆದಿದೆ. ಕರಡು ನಿರ್ಣಯದಲ್ಲಿ ಭಾರತ ಸರ್ಕಾರದ ನಿಲುವಿಗೆ ಸೂಕ್ತ ಮಾನ್ಯತೆ ನೀಡಿಲ್ಲ ಮತ್ತು ಆ ದೇಶಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ನಿರ್ಣಯದಲ್ಲಿ ನಂಬಿಕೆ ಇಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ರಾಯಭಾರಿ ಟಿ.ಎಸ್‌.ತಿರುಮೂರ್ತಿ ಹೇಳಿದ್ದಾರೆ.

Advertisement

ಜತೆಗೆ ಅವರು ಮತದಾನದಿಂದ ದೂರ ಉಳಿದಿದ್ದಾರೆ. 119 ನಿರ್ಣಯದ ಪರವಾಗಿ ಮತ ಹಾಕಿದ್ದರೆ, ಭಾರತ, ಮಯನ್ಮಾರ್‌ ಸೇರಿದಂತೆ 36 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ.

ಇದನ್ನೂ ಓದಿ :ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

Advertisement

Udayavani is now on Telegram. Click here to join our channel and stay updated with the latest news.

Next