Advertisement

ಕೆನಡಾ: ಇತ್ತೀಚೆಗಷ್ಟೇ ನಿರ್ಮಿಸಿ, ಲೋಕಾರ್ಪಣೆಗೊಳಿಸಲಾಗಿದ್ದ ಭಗವದ್ಗೀತೆ ಪಾರ್ಕ್‌ ಧ್ವಂಸ

12:48 AM Oct 03, 2022 | Team Udayavani |

ಟೊರಾಂಟೊ: ಕೆನಡಾದ ಬ್ರಾಂಪ್ಟನ್‌ ನಗರದಲ್ಲಿ ಇತ್ತೀಚೆಗಷ್ಟೇ ನಿರ್ಮಿಸಿ, ಲೋಕಾರ್ಪಣೆಗೊಳಿಸಲಾಗಿದ್ದ ಭಗವದ್ಗೀತೆ ಪಾರ್ಕ್‌ ಅನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

Advertisement

ನಗರದ ಮೇಯರ್‌ ಪ್ಯಾಟ್ರಿಕ್‌ ಬ್ರೌನ್‌ ಅವರು ಟ್ವಿಟರ್‌ನಲ್ಲಿ ಈ ಘಟನೆಯನ್ನು ಖಚಿತಪಡಿಸಿದ್ದಾರೆ. ಜತೆಗೆ ಇಂಥ ತೆÌàಷಮಯ ಕೃತ್ಯದ ಬಗ್ಗೆ ತನಿಖೆ ನಡೆಸಲು ಆದೇಶ ನೀಡಿದ್ದಾರೆ.

ಸಂಸದ ಆರ್ಯ ಖಂಡನೆ: ಭಗವದ್ಗೀತೆ ಪಾರ್ಕ್‌ ಧ್ವಂಸವನ್ನು ಸಂಸದ, ಕರ್ನಾಟಕ ಮೂಲದ ಚಂದ್ರ ಆರ್ಯ ಖಂಡಿಸಿದ್ದು, ಇದೊಂದು ಜನಾಂಗೀಯ ದ್ವೇಷದ ಕ್ರಮ. ಹಿಂದೂ ವಿರೋಧಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next