Advertisement

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ದ್ವಿತೀಯ ಪ್ರಶಸ್ತಿ ನಿರೀಕ್ಷೆಯಲ್ಲಿ ಸಿಂಧು, ಶ್ರೀಕಾಂತ್‌

06:57 PM Mar 25, 2019 | Team Udayavani |

ಹೊಸದಿಲ್ಲಿ: ಮಂಗಳವಾರದಿಂದ ಆರಂಭವಾಗಲಿರುವ “ಇಂಡಿಯಾ ಓಪನ್‌’ ಬ್ಯಾಡ್ಮಿಂಟನ್‌ ಕೂಟದಲ್ಲಿ ಮಾಜಿ ಚಾಂಪಿಯನ್‌ಗಳಾದ ಪಿ.ವಿ. ಸಿಂಧು, ಕೆ. ಶ್ರೀಕಾಂತ್‌ ಎರಡನೇ ಪ್ರಶಸ್ತಿಯ ಮೇಲೆ ಕಣ್ಣಿರಿಸಿದ್ದಾರೆ.

Advertisement

ಜಠರ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ 2 ಬಾರಿಯ ಚಾಂಪಿಯನ್‌ ಸೈನಾ ನೆಹ್ವಾಲ್‌ ಈ ಪ್ರತಿಷ್ಠಿತ ಕೂಟದಲ್ಲಿ ಸ್ಪರ್ಧಿಸದಿರುವುದು ಭಾರತಕ್ಕೆ ಹಿನ್ನಡೆಯಾದರೂ, ಸಿಂಧು ಮತ್ತು ಶ್ರೀಕಾಂತ್‌ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next