Advertisement

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

10:33 PM Sep 28, 2024 | Team Udayavani |

ಹೊಸದಿಲ್ಲಿ: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್‌ ಯಾದವ್‌ ಮುನ್ನಡೆಸಲಿದ್ದಾರೆ.

Advertisement

ಎಕ್ಸ್‌ಪ್ರೆಸ್‌ ವೇಗಿ ಮಾಯಾಂಕ್‌ ಯಾದವ್‌ ಅವರನ್ನು ಸೇರಿಸಿಕೊಳ್ಳಲಾಗಿದೆ. ಸಂಜು ಸ್ಯಾಮ್ಸನ್‌ ಮತ್ತು ಜಿತೇಶ್‌ ಶರ್ಮ ವಿಕೆಟ್‌ ಕೀಪರ್‌ ಆಗಿದ್ದಾರೆ. ಹಾರ್ದಿಕ್‌ ಪಾಂಡ್ಯ ತಂಡಕ್ಕೆ ಮರಳಿದ್ದಾರೆ.

ಸರಣಿಯ ಮೊದಲ ಪಂದ್ಯ ಅ. 6ರಂದು ಗ್ವಾಲಿಯರ್‌ನಲ್ಲಿ ನಡೆಯಲಿದೆ.

ಭಾರತ ತಂಡ: ಸೂರ್ಯಕುಮಾರ್‌ ಯಾದವ್‌ (ನಾಯಕ), ಅಭಿಷೇಕ್‌ ಶರ್ಮ, ಸಂಜು ಸ್ಯಾಮ್ಸನ್‌, ರಿಂಕು ಸಿಂಗ್‌, ಹಾರ್ದಿಕ್‌ ಪಾಂಡ್ಯ, ರಿಯಾನ್‌ ಪರಾಗ್‌, ನಿತೀಶ್‌ ಕುಮಾರ್‌ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್‌ ಸುಂದರ್‌, ರವಿ ಬಿಷ್ಣೋಯಿ, ವರುಣ್‌ ಚಕ್ರವರ್ತಿ, ಜಿತೇಶ್‌ ಶರ್ಮ, ಅರ್ಷದೀಪ್‌ ಸಿಂಗ್‌, ಹರ್ಷಿತ್‌ ರಾಣಾ, ಮಾಯಾಂಕ್‌ ಯಾದವ್‌.

Advertisement

Udayavani is now on Telegram. Click here to join our channel and stay updated with the latest news.

Next