Advertisement

ಮುಂದೆಯೂ ಭಾರತ ವಿಶ್ವಗುರು ಆಗಲಿದೆ: ರಾಜ್ಯಪಾಲ

11:29 PM Feb 18, 2023 | Team Udayavani |

ಚಿಕ್ಕಬಳ್ಳಾಪುರ: ನಮ್ಮ ಸಂಸ್ಕೃತಿ ಮತ್ತು ಸನಾತನ ಧರ್ಮ ವಿಶ್ವಶಾಂತಿ ಮತ್ತು ವಿಶ್ವ ಕಲ್ಯಾಣಕ್ಕೆ ಪ್ರೇರಕವಾಗಿದೆ.

Advertisement

ಭಾರತೀಯ ಸಂಸ್ಕೃತಿ ಮತ್ತು ಸನಾತನ ಧರ್ಮದಲ್ಲಿ ಹತ್ತು ಹಲವು ಮೌಲ್ಯಗಳು ಅಡಗಿವೆ. ಈ ಹಿನ್ನೆಲೆಯಲ್ಲಿ ಭಾರತ ವಿಶ್ವ ಗುರುವಾಗುವ ನಿಟ್ಟಿನಲ್ಲಿ ಸಾಗುತ್ತಿದ್ದು, ಎಲ್ಲರೂ ಈ ನೆಲದ ಸಂಸ್ಕೃತಿ ಮತ್ತು ಧರ್ಮದಲ್ಲಿ ವಿಶ್ವಾಸವಿಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಹೇಳಿದರು.

ತಾಲೂಕಿನ ನಂದಿ ಗ್ರಾಮದಲ್ಲಿ ಆಯೋಜಿಸಿದ್ದ ಶಿವೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಧರ್ಮ,ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯನ್ನು ಅಂಗೀಕಾರ ಮಾಡಿ ಅದರ ಪ್ರಚಾರವನ್ನು ಮಾಡಬೇಕೆಂದು ಸಲಹೆ ನೀಡಿದ ರಾಜ್ಯಪಾಲರು ನಮ್ಮ ದೇಶ ಮೊದಲು ವಿಶ್ವಗುರು ಆಗಿತ್ತು. ಇವತ್ತು ಕೂಡ ನಮ್ಮ ದೇಶ ಪ್ರಸಿದ್ಧವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next