Advertisement
ಹೀಗಾಗಿ, ದೇಶಾದ್ಯಂತ ವೈದ್ಯ ಸೇವೆ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ. ಆದರೆ, ತುರ್ತು ಸೇವೆಗಳು, ಐಸಿಯು ಮತ್ತು ಇತರ ಸೇವೆಗಳನ್ನು ಮುಷ್ಕರ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಭಾರತೀಯ ವೈದ್ಯಕೀಯ ಮಂಡಳಿಯು ಸುಮಾರು 3 ಲಕ್ಷ ಸದಸ್ಯರನ್ನು ಹೊಂದಿದ್ದು, ಬುಧವಾರ ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವಂತೆ ಸದಸ್ಯರಿಗೆ ಕರೆ ನೀಡಿದೆ. ಜತೆಗೆ ವೈದ್ಯಕೀಯ ವಿದ್ಯಾರ್ಥಿಗಳಿಗೂ ತರಗತಿಗಳನ್ನು ಬಹಿಷ್ಕರಿಸಿ, ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. Advertisement
ವೈದ್ಯ ಆಯೋಗ ಖಂಡಿಸಿ ಇಂದು ದೇಶಾದ್ಯಂತ ಮುಷ್ಕರ
02:42 AM Jul 31, 2019 | mahesh |
Advertisement
Udayavani is now on Telegram. Click here to join our channel and stay updated with the latest news.