Advertisement

ಶಿಶು ಸಾವು: ಪೊಲೀಸರ ಅಮಾನತು

11:45 PM Mar 23, 2023 | Team Udayavani |

ರಾಂಚಿ: ಜಾರ್ಖಂಡ್‌ನ‌ ಗಿರಿಧಿ ಜಿಲ್ಲೆಯಲ್ಲಿ ಆರೋಪಿಗಳ ಬಂಧನದ ವೇಳೆ ಪೊಲೀಸರು ನಡೆಸಿದ ಕಾರ್ಯಾಚರಣೆ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಶಿಶು ಮೃತಪಟ್ಟಿದೆ.

Advertisement

ಈ ಸಂಬಂಧ ಆರು ಮಂದಿ ಪೊಲೀಸರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಈ ಪೈಕಿ ಐದು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಅಂಶ ಮರಣೋತ್ತರ ಪರೀಕ್ಷೆಯಲ್ಲಿ ಕೂಡ ದೃಢವಾಗಿದೆ. ಮೃತ ಮಗುವಿನ ಅಜ್ಜ ಭೂಷಣ್‌ ಪಾಂಡೆ, ಮತ್ತೂಬ್ಬನ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ ಕಾರಣ ಬುಧವಾರ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next