Advertisement

ದಾಂಪತ್ಯ ಕಲಹ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

09:57 AM Aug 14, 2017 | |

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಶಿಕ್ಷಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೆಗ್ಗನಹಳ್ಳಿಯಲ್ಲಿ ನಡೆ‌ದಿದೆ.

Advertisement

ತೇಜಾವತಿ ಆತ್ಮಹತ್ಯೆ ಮಾಡಿಕೊಂಡ ದುರ್ದವೈ. ಗಂಡ ಹೆಂಡತಿ ನಡುವೆ ಜಗಳ ನಡೆದು ಜಗಳ ವಿಕೋಪಕ್ಕೇರಿ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ತಿಳಿದು ಬಂದಿದೆ. ತೇಜಾವತಿಯವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೇ ಕೊನೆಯುಸಿರೆಳದರು.

ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಶಿಕ್ಷಕ ರಮೇಶನನ್ನು ಬಂದಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next