Advertisement

ಗದಗ ಸಬ್‌ಜೈಲ್‌ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

09:24 AM Apr 08, 2022 | Team Udayavani |

ಗದಗ: ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಇಲ್ಲಿನ ಉಪ ಕಾರಾಗೃಹದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

Advertisement

ಮೃತನನ್ನು ರಾಜು ಲಮಾಣಿ (19 ವ) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಬರಲಿದೆ ಹೊಸ ನಿಯಮ: “ಕಾರ್ಯಕ್ರಮವಿಲ್ಲದೆ ಅನುದಾನವಿಲ್ಲ’

ತಾಲೂಕಿನ ಅಡವಿಸೋಮಾಪುರ ಗ್ರಾಮದ ರಾಜು ಲಮಾಣಿ, ಮಾರ್ಚ್ 14ರಂದು ಪೋಕ್ಸೋ ಪ್ರಕರಣವೊಂದರಲ್ಲಿ ಬಂಧನಕ್ಕೊಳಪಡಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ಬ್ಯಾರಾಕ್‌ ನಲ್ಲಿ ಟವೆಲ್‌ ನಿಂದ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ ಎಂದು ಉಪಕಾರಾಗೃಹ ಅಧಿಕಾರಿ ನಾಗರತ್ನ ಮಾಹಿತಿ ನೀಡಿದರು.

ಸ್ಥಳಕ್ಕೆ ಜಿಲ್ಲಾ ನ್ಯಾಯಾಧೀಶರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next