Advertisement
ಬೇಡಿಕೆಗಳ ಈಡೇರಿಕೆಗಾಗಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹಲವು ಬಾರಿ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಸರ್ಕಾರ ಕೇವಲ ಒಂದು ವೇತನ ಬಡ್ತಿ ಮಂಜೂರು ಮಾಡಿ ಮತ್ತೂಂದು ವೇತನ ಬಡ್ತಿಯನ್ನು ಸ್ವಲ್ಪ ದಿನಗಳ ಬಳಿಕ ನೀಡುವುದಾಗಿ ಭರವಸೆ ಕೊಟ್ಟಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಆರನೇ ವೇತನ ಆಯೋಗದ ಮೂಲಕವೂ ವೇತನ ತಾರತಮ್ಯ ನಿವಾರಣೆಯಾಗಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Advertisement
ವೇತನ ತಾರತಮ್ಯ ಸರಿಪಡಿಸಲು ಒತ್ತಾಯ
12:37 PM Mar 21, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.