Advertisement
ಈ ಕುರಿತು ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ಕಳೆದ ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದ ಪಿಡಿಒ ಹುದ್ದೆಯನ್ನು ಗ್ರೂಪ್ ಬಿಗೆ ಮೇಲ್ದರ್ಜೆಗೇರಿಸಬೇಕು. ಸಹಾಯಕ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡಬೇಕು. 2006-07ರಿಂದ 2011-12ರ ವರೆಗೆ ನರೇಗಾದಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ತನಿಖೆ ಮಾಡಲು ಲೋಕಾಯುಕ್ತಕ್ಕೆ ವಹಿಸಿರುವ ಪ್ರಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
Advertisement
ಸಹಾಯಕ ನಿರ್ದೇಶಕ ಹುದ್ದೆಗೆ ಬಡ್ತಿ ನೀಡಲು ಪಿಡಿಒಗಳ ಒತ್ತಾಯ
02:40 PM May 27, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.