Advertisement

ಕಾಲೇಜು ಆವರಣದಲ್ಲಿ ವಿವೇಕಾನಂದರ ಪ್ರತಿಮೆ

07:00 AM Oct 31, 2017 | Team Udayavani |

ಜೈಪುರ: “ಶಾಲೆ, ಕಾಲೇಜುಗಳ ಆವರಣದಲ್ಲಿ “ಸ್ಫೂರ್ತಿ ತುಂಬುವ’ ವ್ಯಕ್ತಿಯ ಪ್ರತಿಮೆ ಇಲ್ಲದಿದ್ದರೆ ಅಂಥವರ  ಪ್ರತಿಮೆ ಸ್ಥಾಪಿಸಬೇಕು’ ಎಂದು ರಾಜಸ್ಥಾನ ಸರಕಾರ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ಆದೇಶಿಸಿದೆ. 

Advertisement

ವಿಶೇಷವಾಗಿ ಸ್ವಾಮಿ ವಿವೇಕಾನಂದರ ಪ್ರತಿಮೆ ಸ್ಥಾಪಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಲೇಜು ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಒಂದು ವೇಳೆ ಅಂಥ ವ್ಯಕ್ತಿತ್ವ ಇರುವ ವ್ಯಕ್ತಿಗಳ ಪ್ರತಿಮೆ ಇಲ್ಲದೇ ಇದ್ದರೆ  ಸ್ವಾಮಿ ವಿವೇಕಾನಂದರ ಪ್ರತಿಮೆ ಸ್ಥಾಪಿಸುವ ಬಗ್ಗೆ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next