Advertisement

ಬಾವುಟಗುಡ್ಡೆ: ಕಟ್ಟಡದಲ್ಲಿ ಬೆಂಕಿ‌ ಅವಘಡ… ವಸ್ತುಗಳು ಸುಟ್ಟು ಕರಕಲು

09:56 AM Jul 26, 2023 | Team Udayavani |

ಮಂಗಳೂರು: ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ.

Advertisement

ಪಾಂಡೇಶ್ವರ ಅಗ್ನಿಶಾಮಕ‌ ಠಾಣೆಯವರು ಸುಮಾರು ಎರಡು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.‌

ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿದ್ದು ದಟ್ಟ ಹೊಗೆ ಆವರಿಸಿಕೊಂಡು ಆತಂಕ‌‌ ಸೃಷ್ಟಿಯಾಗಿತ್ತು ಎನ್ನಲಾಗಿದೆ ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ದೂಧ್ ಸಾಗರ ಜಲಪಾತ ಬಳಿ ಭಾರೀ ಗುಡ್ಡ ಕುಸಿತ: ಗೋವಾಕ್ಕೆ ತೆರಳುವ ರೈಲುಗಳು ತಾತ್ಕಾಲಿಕ ರದ್ದು

Advertisement

Udayavani is now on Telegram. Click here to join our channel and stay updated with the latest news.

Next