Advertisement

ಕಾರ್ತಿ ಸಿಬಿಐ ಕಸ್ಟಡಿ 12ರ ವರೆಗೆ ವಿಸ್ತರಣೆ

06:25 AM Mar 10, 2018 | |

ನವದೆಹಲಿ: ಕೇಂದ್ರದ ಮಾಜಿ ಸಚಿವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂರನ್ನು ಮಾ.12ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ. ಕೇಂದ್ರ ತನಿಖಾ ಸಂಸ್ಥೆಯಲ್ಲಿನ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Advertisement

ಶುಕ್ರವಾರದ ಕೋರ್ಟ್‌ ಆದೇಶದಿಂದಾಗಿ ಐಎನ್‌ಎಕ್ಸ್‌ ಮಾಧ್ಯಮ ಲಂಚ ಪ್ರಕರಣದಲ್ಲಿ ಹೆಚ್ಚಿನ ಮಾಹಿತಿಯನ್ನು ಕಾರ್ತಿ ಚಿದಂಬರಂರಿದ ಪಡೆಯಲು ಅನುಕೂಲವಾಗಲಿದೆ.  ಮತ್ತೂಂದೆಡೆ ಐಎನ್‌ಎಕ್ಸ್‌ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ವಿರುದ್ಧ ಮಾ.20ರ ವರೆಗೆ ಅಕ್ರಮ ಹಣರ್ಗಾವಣೆ ಕಾಯ್ದೆಯನ್ವಯ ಜಾರಿ ನಿರ್ದೇಶನಾಲಯ ಕೇಸು ದಾಖಲಿಸದಂತೆ ದೆಹಲಿ ಹೈಕೋರ್ಟ್‌ ಸೂಚಿಸಿದೆ.
 

Advertisement

Udayavani is now on Telegram. Click here to join our channel and stay updated with the latest news.

Next