Advertisement

ಐಪಿಎಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ

01:17 PM Mar 11, 2020 | keerthan |

ಬೆಂಗಳೂರು: ಐಪಿಎಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.

Advertisement

ಕರ್ನಾಟಕ ರಾಜ್ಯ ಗಣಕ ಪರಿಷತ್ ಎಡಿಜಿಪಿಯಾಗಿರುವ ಸಂಜಯ್ ಸಹಾಯ್ ನಿವೃತ್ತಿ ಘೋಷಿಸಿದ್ದು, ರಾಜ್ಯ ಸರಕಾರ ಅನುಮತಿ ನೀಡಿದೆ. ಸಹಾಯ್ ಅವರು ಮಾರ್ಚ್ 31ರವರೆಗೆ ಕಾರ್ಯ ನಿರ್ವಹಿಸಲಿದ್ಧಾರೆ.

1989ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಸಂಜಯ್ ಸಹಾಯ್ ಕರ್ನಾಟಕ ರಾಜ್ಯ ಕಂಪ್ಯೂಟರ್ ವಿಭಾಗದ ಎಡಿಜಿಪಿಯಾಗಿದ್ದರು. ಈ ಹಿಂದೆ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಅವರ ಮೊಬೈಲ್ ಅನ್ನು ಕಳ್ಳನೊಬ್ಬ ಕಳ್ಳತನ ಮಾಡಿದ್ದು ಎಂದು ಸುದ್ದಿಯಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next