Advertisement

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

12:52 AM Sep 17, 2024 | Team Udayavani |

ನಾಗಪುರ: ನಾಗಪುರದಲ್ಲಿ ಜರಗಲಿರುವ ಆರ್‌ಎಸ್‌ಎಸ್‌ನ ವಾರ್ಷಿಕ ವಿಜಯದಶಮಿ ಕಾರ್ಯಕ್ರಮ ದಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಕೆ.ರಾಧಾ ಕೃಷ್ಣನ್‌ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ವಿಷಯವನ್ನು ಆರೆಸ್ಸೆಸ್‌ ಟ್ವೀಟ್‌ ಮಾಡಿ ಖಚಿತಪಡಿ ಸಿದೆ. ಸರಸಂಘಚಾಲಕ ಮೋಹನ್‌ ಭಾಗವತ್‌ ಅಧ್ಯಕ್ಷೀಯ ಭಾಷಣ ಮಾಡಲಿದ್ದಾರೆ ಎಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next