Advertisement
ತಾಲೂಕಿನ ನಾಯ್ಕಲ್ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಮಕ್ಕಳ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ಸಸಿಗಳಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಮಗುವಿನಲ್ಲಿ ಸೃಜನಶೀಲತೆ ಇದೆ. ಅದನ್ನು ಶಿಕ್ಷಕರು ಗುರುತಿಸಿ ಆ ನಿಟ್ಟಿನಲ್ಲಿ ಮಾರ್ಗದರ್ಶವನ್ನು ಮಾಡಿದಾಗ ಮಕ್ಕಳಲ್ಲಿ ಇರುವ ಪ್ರತಿಭೆಯು ಹೊರತರಲು ಸಾಧ್ಯ ಎಂದು ತಿಳಿಸಿದರು.
Advertisement
ಅಕ್ಷರಸ್ಥರಿಂದ ಸುಂದರ ನಾಡು ಕಟ್ಟಲು ಸಾಧ್ಯ
03:57 PM Mar 30, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.