Advertisement

ಸಿಎಂ ಆಗಲು ಇನ್ನೂ 10 ವರ್ಷ ಬೇಕು: ಸತೀಶ

06:15 AM Sep 09, 2018 | |

ಬೆಳಗಾವಿ: “ಸಹೋದರ ರಮೇಶ ಜಾರಕಿಹೊಳಿ ಅವರು ನಾನು ಮುಖ್ಯಮಂತ್ರಿ ಆಗಬೇಕೆಂದು ಹೇಳಿರುವುದು ಸದ್ಯಕ್ಕಲ್ಲ. ಅದಕ್ಕೆ ಇನ್ನೂ 10 ವರ್ಷ ಕಾಲಾವಕಾಶ ಇದೆ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಪಟ್ಟಕ್ಕೇರಲು ಇನ್ನೂ ಸಮಯವಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇವೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನನಗೆ ಆಸಕ್ತಿ ಇಲ್ಲ. ಇದಕ್ಕೆ ಬಹಳಷ್ಟು ಆಕಾಂಕ್ಷಿಗಳಿದ್ದಾರೆ. ಹೈಕಮಾಂಡ್‌ ನಿರ್ಧಾರ ತೆಗೆದುಕೊಂಡರೆ ನೋಡೋಣ. ಸದ್ಯಕ್ಕೆ ಈ ಬಗ್ಗೆ ಇನ್ನೂ ವಿಚಾರ ಮಾಡಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next