Advertisement

ಕೊಪ್ಪ : ಉದ್ಯಮಗಳಿಗೆ ಐಟಿ ಶಾಕ್

03:57 AM Feb 12, 2019 | Team Udayavani |

ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ವಿವಿಧೆಡೆಗಳಲ್ಲಿ ಇಂದು ಹಲವಾರು ಉದ್ಯಮಿಗಳ ಮನೆ ಮತ್ತು ಕಛೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

GST ತೆರಿಗೆ ವಂಚನೆ, ಅಕ್ರಮ ವಹಿವಾಟು ಮತ್ತಿತರ ದೂರುಗಳ ಹಿನ್ನಲೆಯಲ್ಲಿ ಐ.ಟಿ. ಅಧಿಕಾರಿಗಳು ಈ ದಿಢೀರ್ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಅನ್ನಪೂರ್ಣ ಸೇಲ್ಸ್ ಆ್ಯಂಡ್ ಸರ್ವಿಸಸ್, ಮದ್ದಾಸ್ ಸೇಲ್ಸ್ ಕಾರ್ಪೊರೇಷನ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಹಲವಾರು ಕಡೆಗಳಲ್ಲಿ ಈ ದಾಳಿ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next