Advertisement

ಚುನಾವಣೆ ವೇಳೆ ಸಚಿವ ಎಚ್‌.ಸಿ.ಮಹದೇವಪ್ಪಗೆ IT ಶಾಕ್‌!

11:11 AM Apr 24, 2018 | |

ಮೈಸೂರು: ಚುನವಣಾ ರಣಾಂಗಣದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗಿದ್ದು, ಇದೇ ವೇಳೆಯಲ್ಲಿ ಸಚಿವ, ಸಿಎಂ ಸಿದ್ದರಾಮಯ್ಯ ಆಪ್ತ ಎಚ್‌.ಸಿ.ಮಹದೇವಪ್ಪ ಅವರಿಗೆ ಐಟಿ ಅಧಿಕಾರಿಗಳು  ಶಾಕ್‌ ನೀಡಿದ್ದಾರೆ.

Advertisement

ಮಂಗಳವಾರ ಬೆಳ್ಳಂಬೆಳಗ್ಗೆ ವಿಜಯನಗರದಲ್ಲಿರುವ ಮಹದೇವಪ್ಪ ಅವರ ನಿವಾಸಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಾಳಿ ವೇಳೆ ಮಹದೇವಪ್ಪ ಅವರು ಮನೆಯಲ್ಲೇ ಇದ್ದರು ಎಂದು ವರದಿಯಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next